urea fertilizer: ಯೂರಿಯಾ ರಸಗೊಬ್ಬರ ಖರೀದಿಸಲು ಬಯಸುವ ರೈತರಿಗೆ ಕೃಷಿ ಇಲಾಖೆಯಿಂದ ಹೊಸ ನಿಯಮ ಜಾರಿಯಾಗಿದೆ. ಇದೀಗ ಯೂರಿಯಾ ಪಡೆಯಲು ಜಮೀನು ಹೊಂದಿರುವ ರೈತನ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಹಾಗೂ ಜಮೀನಿನ ಪಹಣಿ (RTC) ಜೆರಾಕ್ಸ್ ಪ್ರತಿ ತರಿಕೆ ಕಡ್ಡಾಯವಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹೊಸ ನಿಯಮದ ಪ್ರಕಾರ:
- ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಯೂರಿಯಾ ವಿತರಣೆ
- ಈ ಹಿಂದೆ ಯೂರಿಯಾ ಪಡೆದ ರೈತರಿಗೆ ಮತ್ತೆ ವಿತರಣೆ ಇಲ್ಲ
- ರೈತರ ಹೆಸರಿನಲ್ಲಿ ವಂಚನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು
ಅಗತ್ಯ ದಾಖಲೆಗಳು:

- ರೈತನ ಆಧಾರ್ ಕಾರ್ಡ್ ಜೆರಾಕ್ಸ್
- ಜಮೀನಿನ ಪಹಣಿ (RTC) ಜೆರಾಕ್ಸ್
ವಂಚನೆಗೆ ಎಚ್ಚರಿಕೆ
ಯೂರಿಯಾ ವಿತರಣೆ ನಿಯಮ ಉಲ್ಲಂಘಿಸಿ, ನಕಲಿ ದಾಖಲೆಗಳನ್ನು ಬಳಸಿ ಅಥವಾ ರೈತರ ಹೆಸರಿನಲ್ಲಿ ವಂಚನೆ ನಡೆಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
E-Khata ಗೊಂದಲ : ಬಿಬಿಎಂಪಿ ಸ್ಪಷ್ಟನೆ ಮತ್ತು ಹೊಸ ಆನ್ಲೈನ್ ವ್ಯವಸ್ಥೆ !
“ಮಾಧ್ಯಮ ಒಂದು ಶಕ್ತಿ – ನಿಷ್ಪಕ್ಷಪಾತ ಸುದ್ದಿಯೇ ನಮ್ಮ ಧ್ಯೇಯ” ಎಂಬ ಧೋರಣೆಯೊಂದಿಗೆ, ನಾನು 7 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದೇನೆ. ಸ್ಥಳೀಯ ಸುದ್ದಿಗಳಿಂದ ಅಂತಾರಾಷ್ಟ್ರೀಯ ವಿಷಯಗಳವರೆಗೆ, ನಿಖರವಾದ ವರದಿ ಮತ್ತು ಪ್ರಾಮಾಣಿಕ ಮಾಹಿತಿಯನ್ನೇ ಒದಗಿಸಲು ನಮ್ಮ ಪ್ಲಾಟ್ಫಾರ್ಮ್ ಆರಂಭಿಸಲಾಗಿದೆ.
ಜವಾಬ್ದಾರಿ ಹಾಗೂ ನೈತಿಕತೆ ಪ್ರಧಾನ ಗುರಿಗಳಾಗಿದ್ದು, truth-first journalism ನಮ್ಮ ಧ್ಯೇಯ.
Interests: Investigative Reporting, Rural Journalism, Technology in Media
Quote: “Speak truth, even if your voice shakes.”